38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಮಾ. 24 ರಂದು ಊರ್ಲ ರಸ್ತೆಯನ್ನು ವಿಕ್ಷೀಸಿ ಬಳಿಕ ಪುರಿಯ ಭಜನಾ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ನಿರ್ದೇಶಕರಾದ ಸುರೇಶ್ ಎಸ್ ಹಾಗೂ ಮಹಾಬಲ ಪೂಜಾರಿ, ಪ್ರಮುಖರಾದ ದಿನೇಶ್ ಕರ್ಕೇರ ಸೋಣಂದೂರು, ರಾಜೇಶ್ ಕೊಡಿಯೇಲು,ತುಳಸಿ, ಕೃಷ್ಣಪ್ಪ ಪೂಜಾರಿ, ಕರುಣಾಕರ ಹೆಗ್ಡೆ, ಸುಮತಿ ಮೊದಲಾದವರು ಉಪಸ್ಥಿತರಿದ್ದರು ಎಂದು ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya
error: Content is protected !!