37.3 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಮಾ. 24 ರಂದು ಊರ್ಲ ರಸ್ತೆಯನ್ನು ವಿಕ್ಷೀಸಿ ಬಳಿಕ ಪುರಿಯ ಭಜನಾ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ನಿರ್ದೇಶಕರಾದ ಸುರೇಶ್ ಎಸ್ ಹಾಗೂ ಮಹಾಬಲ ಪೂಜಾರಿ, ಪ್ರಮುಖರಾದ ದಿನೇಶ್ ಕರ್ಕೇರ ಸೋಣಂದೂರು, ರಾಜೇಶ್ ಕೊಡಿಯೇಲು,ತುಳಸಿ, ಕೃಷ್ಣಪ್ಪ ಪೂಜಾರಿ, ಕರುಣಾಕರ ಹೆಗ್ಡೆ, ಸುಮತಿ ಮೊದಲಾದವರು ಉಪಸ್ಥಿತರಿದ್ದರು ಎಂದು ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya
error: Content is protected !!