ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಮಾ. 24 ರಂದು ಊರ್ಲ ರಸ್ತೆಯನ್ನು ವಿಕ್ಷೀಸಿ ಬಳಿಕ ಪುರಿಯ ಭಜನಾ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ನಿರ್ದೇಶಕರಾದ ಸುರೇಶ್ ಎಸ್ ಹಾಗೂ ಮಹಾಬಲ ಪೂಜಾರಿ, ಪ್ರಮುಖರಾದ ದಿನೇಶ್ ಕರ್ಕೇರ ಸೋಣಂದೂರು, ರಾಜೇಶ್ ಕೊಡಿಯೇಲು,ತುಳಸಿ, ಕೃಷ್ಣಪ್ಪ ಪೂಜಾರಿ, ಕರುಣಾಕರ ಹೆಗ್ಡೆ, ಸುಮತಿ ಮೊದಲಾದವರು ಉಪಸ್ಥಿತರಿದ್ದರು ಎಂದು ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 17ನೇ ವರ್ಷದ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ-2024

Suddi Udaya

ಮಚ್ಚಿನ: ಪ.ಜಾತಿ, ಪ. ಪಂಗಡ ಮತ್ತು ವಿಶೇಷ ಚೇತನರ ಫಲಾನುಭವಿಗಳಿಗೆ ಸಿಂಟೆಕ್ಸ್ ಮತ್ತು ವೀಲ್ ಚೇರ್ ವಿತರಣೆ

Suddi Udaya
error: Content is protected !!