25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು.


ಪೂಜ್ಯ ಸ್ವಾಮೀಜಿಗಳು ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಇವರನ್ನು ಪೂಜ್ಯ ಸ್ವಾಮೀಜಿಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮುಂಡೂರು, ಮಾಜಿ ಅಧ್ಯಕ್ಷ ರಾಕೇಶ್ ಮುಡುಕೋಡಿ, ಪ್ರಶಾಂತ್ ಮಚ್ಚಿನ, ಹರೀಶ್ ಸುವರ್ಣ, ಎಂಕೆ ಪ್ರಸಾದ್, ಶ್ರೀಮತಿ ಸುಜಾತ ಅಣ್ಣಿ ಪೂಜಾರಿ ಉಪಾಧ್ಯಕ್ಷ ಸುನಿಲ್ ಕನ್ಯಾಡಿ, ಕೋಶಾಧಿಕಾರಿ ನಾಗೇಶ್ ಆದೆಲು, ಮಹಿಳಾ ಸಂಚಾಲನ ಸಮಿತಿ ಪ್ರ.ಸಂಚಾಲಕರಾದ ಲೀಲಾವತಿ ಪಣಕಜೆ, ಅಶೋಕ್ ಕಲ್ಮಂಜ, ಸುದೀಪ್ ಸಾಲಿಯಾನ್ ಸವಣಾಲು, ರಾಘವೇಂದ್ರ ಮೇಲಂತಬೆಟ್ಟು, ವಸಂತ ಪೂಜಾರಿ ಮುಂಡೂರು, ಸಚಿನ್ ನೂಜೋಡಿ, ರೂಪೇಶ್ ಧರ್ಮಸ್ಥಳ, ಶೈಲೇಶ್ ಓಡಿಲ್ನಾಳ, ಶ್ರೀಮತಿ ಪೂರ್ಣಿಮಾ ಮುಂಡಾಜೆ, ಶ್ರೀಮತಿ ಶಾಂಭವಿ ಮುಂಡೂರು, ಜಯಶ್ರೀ ಕಿಲ್ಲೂರು ಹಾಗೂ ಘಟಕದ ಸದಸ್ಯರು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Related posts

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ಮಾತೃ ಮಂಡಳಿ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya
error: Content is protected !!