21 C
ಪುತ್ತೂರು, ಬೆಳ್ತಂಗಡಿ
March 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರದ ನಿವಾಸಿ ದಿ| ವಜ್ರಕುಮಾರ್ ಆರಿಗ ರವರ ಪತ್ನಿ ಶ್ರೀಮತಿ ವಿಜಯಮ್ಮ (72ವ) ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.22 ರಂದು ನಿಧನರಾಗಿದ್ದಾರೆ.

ಮೃತರು ಪುತ್ರ ರುಪೇಶ್ ಜೈನ್, ಪುತ್ರಿಯರಾದ ಶ್ರೀಮತಿ ಮಂಜುಳ, ಶ್ರೀಮತಿ ವಿನೂತ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಫೆ.9: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವ ಯುವಸಿರಿ ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ; ಬೆಳಾಲು ಅನಂತೋಡಿಯಲ್ಲಿ 1000 ಕ್ಕೂ ವಿಕ್ಕಿ ಯುವ ಜನತೆಯಿಂದ ಭತ್ತ ಕಟಾವು

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!