23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

ವೇಣೂರು: ಇಲ್ಲಿಯ ಮಹಾವೀರ ನಗರದ ನಿವಾಸಿ ದಿ| ವಜ್ರಕುಮಾರ್ ಆರಿಗ ರವರ ಪತ್ನಿ ಶ್ರೀಮತಿ ವಿಜಯಮ್ಮ (72ವ) ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.22 ರಂದು ನಿಧನರಾಗಿದ್ದಾರೆ.

ಮೃತರು ಪುತ್ರ ರುಪೇಶ್ ಜೈನ್, ಪುತ್ರಿಯರಾದ ಶ್ರೀಮತಿ ಮಂಜುಳ, ಶ್ರೀಮತಿ ವಿನೂತ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ನಾಲ್ಕೂರು: ಅನಾರೋಗ್ಯದಿಂದ ಸುಶೀಲ ಜೈಮಾತಾ ನಿಧನ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!