23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ರಮೇಶ್ ಕೊಡ್ಯೇಲು ಮಾಲಾಡಿ, ಶ್ರೀಮತಿ ಭವಾನಿ ಪಾರೆಂಕಿ, ಶ್ರೀಮತಿ ನಳಿನಿ ಹಾರಾಬೆ, ಯಶೋಧರ ಶೆಟ್ಟಿ ಕುಕ್ಕಳ, ಓಬಯ್ಯ ಕೊಡ್ಲಕ್ಕೆ ಪಾರೆಂಕಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ರೂಪೇಶ್ ಪಾರೆಂಕಿ ಹಾಗೂ ಆರ್ಚಕರಾಗಿ ಪೇಜಾವರ ಶ್ರೀಧರ ರಾವ್ ಆಯ್ಕೆಯಾದರು.

Related posts

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya
error: Content is protected !!