July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ರಮೇಶ್ ಕೊಡ್ಯೇಲು ಮಾಲಾಡಿ, ಶ್ರೀಮತಿ ಭವಾನಿ ಪಾರೆಂಕಿ, ಶ್ರೀಮತಿ ನಳಿನಿ ಹಾರಾಬೆ, ಯಶೋಧರ ಶೆಟ್ಟಿ ಕುಕ್ಕಳ, ಓಬಯ್ಯ ಕೊಡ್ಲಕ್ಕೆ ಪಾರೆಂಕಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ರೂಪೇಶ್ ಪಾರೆಂಕಿ ಹಾಗೂ ಆರ್ಚಕರಾಗಿ ಪೇಜಾವರ ಶ್ರೀಧರ ರಾವ್ ಆಯ್ಕೆಯಾದರು.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ ಆರ್ ಟಿ ಸಿ ಬಸ್ ಸಂಚಾರ ಮುಂದೂಡಿಕೆ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!