22.5 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್ ಪೂಜಾರಿ ರವರು 100 ಮೀಟರ್ ಓಟ, ಉದ್ದ ಜಿಗಿತ, ಚಕ್ರ ಎಸೆತ ಮತ್ತು 4*100 ಮೀಟರ್ ರಿಲೇ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.

Related posts

ನಡ : 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!