September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್ ಪೂಜಾರಿ ರವರು 100 ಮೀಟರ್ ಓಟ, ಉದ್ದ ಜಿಗಿತ, ಚಕ್ರ ಎಸೆತ ಮತ್ತು 4*100 ಮೀಟರ್ ರಿಲೇ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಪರಂಪರಾ ಟು ಪ್ರಗತಿ’ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!