July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

ಕಡಿರುದ್ಯಾವರ: ಇಲ್ಲಿಯ ಕುಚ್ಚೂರು ಬೈಲು ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವನದುರ್ಗಾ ದೇವಿ ದೇವಸ್ಥಾನದ ವಠಾರದಲ್ಲಿ ಮಾ.23 ರಂದು ದ್ವಿತೀಯ ವರ್ಷದ ನಾಗಪ್ರತಿಷ್ಠಾ ವರ್ಷಾಚರಣೆಯನ್ನು ಕಾನರ್ಪ ವಿಕ್ರಂ ಹೊಳ್ಳರವರ ನೇತೃತ್ವದಲ್ಲಿ ನಾಗತಂಬಿಲ ನೆರವೇರಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಶಂಕರ್ ಭಟ್ ಕಾರ್ಯಕ್ರಮವನ್ನು ದೀಪಬೆಳಗಿಸುದರೊಂದಿಗೆ ಶುಭಕೋರಿದರು.

ಶ್ರೀ ವನದುರ್ಗಾ ದೇವಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ರವರು ಪ್ರಸ್ತಾವಣೆಯೊಂದಿಗೆ ಸ್ವಾಗತಿಸಿದರು.

ಧಾರ್ಮಿಕ ಉಪನ್ಯಾಸವನ್ನು ಉಜಿರೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ದಿವ ಕೊಕ್ಕಡ ರವರು ದೇವರು, ಪ್ರಕೃತಿ ಬಗ್ಗೆ ಅನೇಕ ಉದಾಹರಣೆಗಳೊಂದಿಗೆ ನೀಡಿದರು. ಕು| ರಕ್ಷಿತಾ ಚಂದ್ರಶೇಖರ ಪೂಜಾರಿ, ನವ್ಯ ಕೃಷ್ಣಪ್ಪ ಎಂ.ಕೆ ರವರು ಪ್ರಾರ್ಥಿಸಿ, ಭವಶ್ರೀ ಕೀರ್ತಿ ರಾಜ್ ವಳಂಬ್ರ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಮಂಜುನಾರ್ಥ ಗೌಡ ಕುಚ್ಚೂರು ವಂದಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು, ಮಹಿಳಾ ಘಟಕದ ಸದಸ್ಯರು ಸಹಕರಿಸಿದರು. ಕೂಸಪ್ಪ ಎಂ.ಕೆ ರವರ ನೇತೃತ್ವದಲ್ಲಿ ಭಜನಾ ಕಾರ್ಯಕ್ರಮ ನಡೆಯತು.

Related posts

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಳಂಜ: ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟದಿಂದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ “ಯುರೇಕಾ- 2026” ರ ಉದ್ಘಾಟನೆ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya
error: Content is protected !!