25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ನೆರಿಯ: ಸಂಜೀವ ಗೌಡ ನಿಧನ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya
error: Content is protected !!