28.8 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಹಿಂದೂ ರುದ್ರಭೂಮಿಗಾಗಿ ನೆರಿಯ ಗ್ರಾಮಸಭೆಯಲ್ಲಿ ಪಂಚಾಯತ್ ಮತ್ತು ಗ್ರಾಮಸ್ಥರ ನಡುವೆ ಚರ್ಚೆ,

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!