23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು.

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ ಕಸ ತೆರವುಗೊಳಿಸಿ ಸ್ವಚ್ಚತಾ ಆಂದೋಲನ ನಡೆಸಲಾಯಿತು.


ಸಭೆಯ ಆಧ್ಯಾತ್ಮಿಕ ನಿರ್ದೇಶಕರು, ಚರ್ಚಿನ ಪ್ರದಾನ ಧರ್ಮಗುರುಗಳು ಹಾಗೂ ಸಭೆಯ ವಲಯದ ಆಧ್ಯಾತ್ಮಿಕ ನಿರ್ದೇಶಕರು, ವಲಯ ಚರ್ಚಿನ ಪ್ರಧಾನ ಧರ್ಮಗುರುಗಳು ಚಾಲನೆ ನೀಡಿದರು.
ಅಧ್ಯಕ್ಷ ತೋಮಸ್ ಪಿಂಟೊ, ಕಾರ್ಯದರ್ಶಿ ಶ್ರೀಮತಿ ಲಿಲ್ಲಿ ಲೋಬೊ ಹಾಗೂ ಸದಸ್ಯರು ಸಹಕರಿಸಿದರು.

Related posts

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ನಾಲ್ಕೂರು: ಪಾಲೆದಡಿ ಸಂಕಪ್ಪ ಪೂಜಾರಿ ನಿಧನ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ಕಲಾನಿಕಾಯದ ಡೀನ್ ಡಾ. ಶ್ರೀಧರ ಭಟ್ಟ ರವರಿಗೆ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
error: Content is protected !!