34.3 C
ಪುತ್ತೂರು, ಬೆಳ್ತಂಗಡಿ
March 29, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!