May 13, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

ಮಡಂತ್ಯಾರು : ಮಾ.23.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವತಿಯಿಂದ ಶ್ರೀ ದುರ್ಗಾ ಮಾತೃ ಮಂಡಳಿ ರಚನೆ ಮಾ.23.ರಂದು ದೇವಸ್ಥಾನದ ಅನ್ನ ಛತ್ರದಲ್ಲಿ ನಡೆಯಿತು.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಬಿ.ಅಧ್ಯಕ್ಷತೆ ವಹಿಸಿದ್ದರು.
ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾಗಿ ಮಮತ ವಿ.ಆಳ್ವ, ಉಪಾಧ್ಯಕ್ಷರಾಗಿ ಪುಷ್ಪ, ಅಶ್ವಿನಿ, ಸಂಧ್ಯಾ, ಪ್ರಮೀಳಾ, ರಾಜೀವಿ, ಕಾರ್ಯದರ್ಶಿ ಯಾಗಿ ವಿನೋದ ಕೆ, ಜತೆ ಕಾರ್ಯದರ್ಶಿಯಾಗಿ ಸುಮನ, ಸಂಧ್ಯಾ, ಕೋಶಾಧಿಕಾರಿ ಅರುಣಾ ಹಾಗೂ ಕಾರ್ಯಕಾರಿ ಸಮಿತಿಯ 10 ಮಹಿಳಾ ಸದಸ್ಯರ ಆಯ್ಕೆ ನಡೆಯಿತು.


ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಘವ ಹೆಚ್, ಮೋಹಿನಿ, ರೀತಾ ಚಂದ್ರಶೇಖರ್, ನೀನಾ ಕುಮಾರ್ ನಾಯ್ಕ, ದೇವಸ್ಥಾನದ ಪ್ರಬಂಧಕ ಗಿರೀಶ್ ಶೆಟ್ಟಿ ಉಪಸ್ಥಿತರಿದ್ದರು.
ಕಳಿಯ, ನ್ಯಾಯತರ್ಪು ಮತ್ತು ಓಡಿಲ್ನಾಳ ಗ್ರಾಮದ ಮಹಿಳಾ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

Suddi Udaya
error: Content is protected !!