September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಉಳ್ಳಿಂಜ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಪಡಂಗಡಿ ಗ್ರಾ.ಪಂ. ಅಧ್ಯಕ್ಷ ವಸಂತ ಸುವರ್ಣ , ಪ್ರಮುಖರಾದ ಸಂತೋಷ್ ಕುಮಾರ್ ಜೈನ್ ಪಡಂಗಡಿ, ದಿನಕರ ಕುಲಾಲ್, ನಂದಿಬೆಟ್ಟ, ಕೃಷ್ಣಪ್ಪ ಪೂಜಾರಿ, ಗರ್ಡಾಡಿ, ಅಶ್ವಿತ್ ಕುಲಾಲ್ ಗರ್ಡಾಡಿ, ದಿನೇಶ್ ಗರ್ಡಾಡಿ, ಸಂತೋಷ್ ಶೆಟ್ಟಿ ನಂದಿಬೆಟ್ಟ, ಸುರೇಂದ್ರ ಶೆಟ್ಟಿ ನಂದಿಬೆಟ್ಟ ಉಪಸ್ಥಿತರಿದ್ದರು.

Related posts

ಮುಂಡಾಜೆ: ನೀಲಮ್ಮ ನಾಯ್ಕ ನಿಧನ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya

ಕೋರಂ ಕೊರತೆ ಹಾಗೂ ಅಧಿಕಾರಿಗಳು ಲೇಟಾಗಿ ಭಾಗವಹಿಸಿದ್ದರಿಂದ ನೆರಿಯ ಗ್ರಾಮಸಭೆ ಮುಂದೂಡಿಕೆ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya
error: Content is protected !!