September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಗೃಹಜ್ಯೋತಿ : ಮೆಸ್ಕಾಂ ಶಾಖಾ ಕಚೇರಿ ಹಾಗೂ ಉಪವಿಭಾಗದಲ್ಲೂ ದಾಖಲೀಕರಣಕ್ಕೆ ವ್ಯವಸ್ಥೆ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!