July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

ಪುಂಜಾಲಕಟ್ಟೆ: ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಸಂಪೂರ್ಣವಾಗಿ ಹದಗೆಟ್ಟ ಹಾಗೂ ಅಗೆದು ಹಾಕಿ ಜನರು ಸಂಚರಿಸಲು ಯೋಗ್ಯವಲ್ಲದ ಪುಂಜಾಲಕಟ್ಟೆ ಪುರಿಯ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇಂದು(ಮಾ.24) ಭೇಟಿ ನೀಡಿ ಪರಿಶೀಲಿಸಿದರು.

ಕೂಡಲೇ ಇಂಜಿನಿಯರ್ ಗೆ ಕರೆ ಮಾಡಿ ರಸ್ತೆಯ ಅವ್ಯವಸ್ಥೆಯ ಬಗ್ಗೆ ವಿವರಿಸಿ, ಮರು ಡಾಂಬರೀಕರಣ ಮಾಡಲು ಸೂಚನೆ ನೀಡಿದರೆಂದು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಜೊತೆ ಕಾರ್ಯದರ್ಶಿ ಕಿರಣ್ ಶೆಟ್ಟಿ ಮಾಲಾಡಿ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಬೆನಡಿಕ್ಟ್ ಮಿರಾಂದ, ಮಾಜಿ ಸದಸ್ಯರಾದ ಗ್ರೆಗೋರಿ ಮಿರಾಂದ, ಪ್ರಸನ್ನ ಕುಮಾರ್, ರಮೇಶ್ ಬುಡಂಗೊಟ್ಟು, ವಾಜೀರ್ ಪುರಿಯ ಹಾಗೂ ಸ್ಥಳಿಯ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ-ಕೋರ್ಟು ರಸ್ತೆಯಲ್ಲಿ ಅಪಾಯಕಾರಿ ಗುಂಡಿಗೆ ರೆಡ್ ಟೇಪ್ ಹಾಕಿ ಎಚ್ಚರಿಕೆ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಧರ್ಮಸ್ಥಳ: ಮಾನ್ವಿ ಶ್ರೀ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!