33.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.22 ರಂದು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಡಾ. ದೀಪಾಲಿ ಡೊಂಗ್ರೆ ರವರು ಕೌಟುಂಬಿಕ ಭಾಂದವ್ಯದ ಉಳಿವಿನ ಮಹತ್ವ, ವಾಸ್ತವದ ಬದುಕಿನ ಶೈಲಿ, ತಾಯಂದಿರ ಕರ್ತವ್ಯ ಸ್ತ್ರೀ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡುವ ರೀತಿ ಬಗ್ಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉರಗಪ್ರೇಮಿ ಆಶಾ ಕುಪ್ಪೆಟ್ಟಿ ರವರನ್ನು ಸನ್ಮಾನಿಸಲಾಯಿತು. ಉಮಾ ಆರ್ ರಾವ್ ಸ್ವಾಗತಿಸಿ, ವೀಣಾ ವಿ ಕುಮಾರ್ ಪ್ರಸ್ತಾವಿಸಿ, ಕಾರ್ಯದರ್ಶಿ ಪ್ರೀತಿ ಆರ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುಚಿತ್ರ ಬಹುಮಾನ ವಿತರಿಸಿದರು. ರೇಖಾ ಸುಧೀರ್ ರಾವ್ ವಂದಿಸಿದರು.

Related posts

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!