25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಸುಲ್ಕೇರಿ ಶ್ರೀ ರಾಮ ಪ್ರೌಢ ಶಾಲೆಯ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya
error: Content is protected !!