September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜಿನ ಹೈಸ್ಕೂಲ್ ವಿಭಾಗದಲ್ಲಿ 8ನೇ ಮತ್ತು ಒಂಭತ್ತನೇ ತರಗತಿಯ ಮಕ್ಕಳಿಗಾಗಿ 10ನೇ ತರಗತಿಯ ಪಠ್ಯ ಭಾಗ ‘ಕರ್ಣ ಭೇದನ ‘ವನ್ನು ಗಮಕಿ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ವಾಚನ ಮಾಡಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ವ್ಯಾಖ್ಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾಡಿದ ದ.ಕ ಜಿಲ್ಲ ಗಮಕ ಕಲಾಪರಿಷತ್ ಅಧ್ಯಕ್ಷ ಮೋಹನ ಕಲ್ಲೂರಾಯರು ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ತರಗತಿಯನ್ನು ತೆಗೆದುಕೊಂಡರು. ಕಾರ್ಯದಕ್ಷತೆ, ಶ್ರದ್ಧೆ, ಶ್ರಮ, ಗುರು ಹಿರಿಯರಲ್ಲಿ ಗೌರವ, ಒಳ್ಳೆಯ ವ್ಯಕ್ತಿತ್ವದ ನಡವಳಿಕೆ, ದೇಶಭಕ್ತಿ, ಪರೋಪಕಾರ ಮೊದಲಾದ ವಿಚಾರಗಳ ಬಗ್ಗೆ ದೃಷ್ಟಾಂತವನ್ನು ನೀಡಿ ಮಕ್ಕಳಿಗೆ ಸತ್ಪ್ರೇರಣೆ ನೀಡಿದರು.

ಶಾಲಾ ಮುಖ್ಯಸ್ಥೆ ಶ್ರೀಮತಿ ಪೂರ್ಣಿಮಾ ಉಪಾಧ್ಯಾಯ ಸ್ವಾಗತಿಸಿ, ಕನ್ನಡ ಅಧ್ಯಾಪಿಕೆ ಪೂರ್ಣಿಮಾ ಕೆ ಕೆ ವಂದಿಸಿದರು . ಪಿ ಟಿ ಟೀಚರ್ ಕುಮುದ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಜೆಸಿ ಸಪ್ತಾಹ: ಡಾ‌. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!