25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

ಬೆಳ್ತಂಗಡಿ: ಮಾಲಾಡಿ ಗ್ರಾಮದ ಬಹು ಕಾಲಗಳ ಬೇಡಿಕೆಯ ಊರ್ಲ ರಸ್ತೆ ಕಾಂಕೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಹತ್ತು ದಿವಸದಲ್ಲಿ ಕಾಮಗಾರಿ ಪ್ರಾರಂಭವಗಾಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದರು.

ಅವರು ಮಾ. 24 ರಂದು ಊರ್ಲ ರಸ್ತೆಯನ್ನು ವಿಕ್ಷೀಸಿ ಬಳಿಕ ಪುರಿಯ ಭಜನಾ ಮಂದಿರಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ನಿರ್ದೇಶಕರಾದ ಸುರೇಶ್ ಎಸ್ ಹಾಗೂ ಮಹಾಬಲ ಪೂಜಾರಿ, ಪ್ರಮುಖರಾದ ದಿನೇಶ್ ಕರ್ಕೇರ ಸೋಣಂದೂರು, ರಾಜೇಶ್ ಕೊಡಿಯೇಲು,ತುಳಸಿ, ಕೃಷ್ಣಪ್ಪ ಪೂಜಾರಿ, ಕರುಣಾಕರ ಹೆಗ್ಡೆ, ಸುಮತಿ ಮೊದಲಾದವರು ಉಪಸ್ಥಿತರಿದ್ದರು ಎಂದು ಮಡಂತ್ಯಾರು ಪ್ಯಾಕ್ಸ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ ಸುದ್ದಿ ಉದಯ ಪತ್ರಿಕೆಗೆ ತಿಳಿಸಿದ್ದಾರೆ.

Related posts

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya
error: Content is protected !!