July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಎಎಸ್ಐ ಆಗಿ ಬೆನ್ನಿಚ್ಛನ್ ವಿ.ಜೆ. ಮಾ. 24 ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಬೆಳ್ತಂಗಡಿ ಠಾಣೆಯ ಹೆಡ್ ಕಾನ್ಸ್ಟೇಬಲ್ ಆಗಿದ್ದ ಅವರು ಪದ್ನೋತಿ ಹೊಂದಿ ವೇಣೂರು ಠಾಣೆಗೆ ವರ್ಗವಾಣೆಗೊಂಡಿದ್ದಾರೆ. ಇವರು 28 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು, ಕಡಬ, ಪಣಂಬೂರು ಅಪಾರದ ಪತ್ತೆ ವಿಭಾಗ, ಧರ್ಮಸ್ಥಳ, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿ, ಕಳೆದ ಮೂರು ವರ್ಷಗಳಿಂದ ಬೆಳ್ತಂಗಡಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya
error: Content is protected !!