23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಲಾಡಿ ಗ್ರಾ. ಪಂ. ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧ ಆಯ್ಕೆ

ಮಡಂತ್ಯಾರು: ಶ್ರೀ ಕ್ಷೇತ್ರ ಪಾರೆಂಕಿ ಶ್ರೀ ಮಹಿಷಮರ್ದಿನೀ ದೇವಸ್ಥಾನ ಇದರ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ, ಯುವ ನಾಯಕ ಪುನೀತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ರಮೇಶ್ ಕೊಡ್ಯೇಲು ಮಾಲಾಡಿ, ಶ್ರೀಮತಿ ಭವಾನಿ ಪಾರೆಂಕಿ, ಶ್ರೀಮತಿ ನಳಿನಿ ಹಾರಾಬೆ, ಯಶೋಧರ ಶೆಟ್ಟಿ ಕುಕ್ಕಳ, ಓಬಯ್ಯ ಕೊಡ್ಲಕ್ಕೆ ಪಾರೆಂಕಿ, ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ರೂಪೇಶ್ ಪಾರೆಂಕಿ ಹಾಗೂ ಆರ್ಚಕರಾಗಿ ಪೇಜಾವರ ಶ್ರೀಧರ ರಾವ್ ಆಯ್ಕೆಯಾದರು.

Related posts

ಪೆರಾಲ್ದರಕಟ್ಟೆ ಸ್ವಲಾತ್ ಕಮಿಟಿ ನೂತನ ಆಡಳಿತ ಸಮಿತಿ ರಚನೆ

Suddi Udaya

ಪದ್ಮುಂಜ ನಿವಾಸಿ ಕುಶಾಲಪ್ಪ ನಲ್ಕೆ ನಿಧನ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಐಟಿ ಪೆಸ್ಟ್ ನಲ್ಲಿ ಶ್ರೀ ಗುರುದೇವ ಕಾಲೇಜು ಸಮಗ್ರ ಚಾಂಪಿಯನ್

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪೀರಮೇಡು ಬ್ಲಾಕ್‌ ವೀಕ್ಷಕರಾಗಿ ಬ್ಲಾಕ್ ಕಾಂಗ್ರೆಸ್ ಪ್ರ.ಕಾರ್ಯದರ್ಶಿ ಎಂ,ಹೆಚ್ ಮೊಹಮ್ಮದ್ ಕಲಂದರ್ ಶಾ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!