23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

ಗೇರುಕಟ್ಚೆ : ಗೇರುಕಟ್ಟೆಯಲ್ಲಿ ಸಾರ್ವಜನಿಕ ವಾರ್ಷಿಕ ಶ್ರೀ ಮಾರಿಪೂಜೆ ಮಾ.22ರಂದು ಸಂಜೆ ನಡೆಯಿತು.
ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಜರುಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಸುರೇಂದ್ರ ಕುಮಾರ್ ಜೈನ್, ಅಧ್ಯಕ್ಷ ಡಾಕಯ್ಯ ಗೌಡ ಹೆಚ್, ಕಾರ್ಯದರ್ಶಿ ರಾಘವ ಹೆಚ್
ಜತೆ ಕಾರ್ಯದರ್ಶಿ ರಂಜನ್ ಹೆಚ್, ಸಂಚಾಲಕ ಡೊಂಬಯ್ಯ ಗೌಡ ಹೆಚ್, ಸಮಿತಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಪಟ್ರಮೆ: ಪಾದೆ ನಿವಾಸಿ ಶ್ರೀಮತಿ ಪುಷ್ಪವತಿ ನಿಧನ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ಎಸ್.ಡಿ.ಎಂ ಬಿ.ಎಡ್ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!