23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಬೆಳ್ತಂಗಡಿ: ಕೇಂದ್ರ ಸರಕಾರದ ವಿವಾದಿತ ವಕ್ಫ್ ಕಾಯಿದೆ ವಿರುದ್ಧ ತಾಲೂಕಿನಲ್ಲಿ ಬೃಹತ್ ಪ್ರತಿಭಟನಾ ಸಭೆಗೆ ಮುಸ್ಲಿಮ್ ಮುಖಂಡರಿಂದ ನಿರ್ಧಾರ: ವಕ್ಫ್ ಸಂರಕ್ಷಣಾ ಹೋರಾಟ ಸಮಿತಿ ಅಸ್ಥಿತ್ವಕ್ಕೆ : ವೈ.ಸಿ.ಎಫ್. ನಿಂದ ಪೂರ್ವಭಾವಿ ಸಭೆ.

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!