September 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!