25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಮಾ.24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇದರ ಅಧ್ಯಕ್ಷೆ ಶ್ರೀಮತಿ ಸವಿತಾ ಜೈದೇವ್, ಕಾರ್ಯದರ್ಶಿ ಶ್ರೀಮತಿ ಆಶಾ ಸತೀಶ್, ಮಹಾ ಪೋಷಕರು ಶ್ರೀಮತಿ ಲೋಕೇಶ್ವರಿ ವಿನಯ್ ಚಂದ್ರ, ಗೌರವ ಅಧ್ಯಕ್ಷೆ ಶ್ರೀಮತಿ ಶಾಂತ ಬಂಗೇರ, ಖಜಾಂಚಿ ಶ್ರೀಮತಿ ಉಷಾ ಲಕ್ಷ್ಮಣ್ ಗೌಡ, ಸದಸ್ಯರುಗಳು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು ಸಿ ಪೌಲೋಸ್, ಟ್ರಸ್ಟಿ ಸದಸ್ಯರುಗಳು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಧರ್ಮಸ್ಥಳ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವೃಷಭ ಆರಿಗ ಮತ್ತು ಮೊಹಮ್ಮದ್ ನಝೀರ್ ನೇಮಕ

Suddi Udaya
error: Content is protected !!