25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!