July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಮಡಂತ್ಯಾರು ಮಂಡಲ ವತಿಯಿಂದ ಹಿಂದೂ ಸಂಗಮ; ಭವ್ಯ ಶೋಭಾಯಾತ್ರೆ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
error: Content is protected !!