26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಕನ್ಯಾಡಿ ಶ್ರೀಗಳಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ: ಕನ್ಯಾಡಿ ಶ್ರೀರಾಮ‌ಕ್ಷೇತ್ರದ ಅಯೋಧ್ಯೆ ಶಾಖಾಮಠ ಆಶ್ರಮ ನಿರ್ಮಾಣದ ಬಗ್ಗೆ ವಿಚಾರ ವಿಮರ್ಶೆ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!