September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಕೊಯ್ಯೂರು: ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
error: Content is protected !!