37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಮರೋಡಿ: ಅಡುಗೆ ಮಾಡುವ ವೇಳೆ ಆಕಸ್ಮಿಕವಾಗಿ ಒಲೆಯ ಮೇಲೆ ಬಿದ್ದ ಮಹಿಳೆ: ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya
error: Content is protected !!