July 23, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಅಶ್ವತ್ಥೋಪನಯನ ಹಾಗೂ ವಿವಾಹ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ನೀರಿನ ಯೂನಿಟ್ ಮಿತಿ ಹೆಚ್ಚಳಕ್ಕೆ ಎಸ್‌ಡಿಪಿಐ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

Suddi Udaya
error: Content is protected !!