23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಅರ್ಹ ಕುಟುಂಬಗಳಿಗೆ ಕೃಷಿಗೆ ಸಂಬಂಧಪಟ್ಟ ಉಪಕರಣ ವಿತರಣೆ

Suddi Udaya
error: Content is protected !!