22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!