22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

ಮಾಯಾ :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯರವರು ಕಮೋಡ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಯಾ ಒಕ್ಕೂಟದ ಪದಾಧಿಕಾರಿಯವರಾದ ಸಂಜೀವ ಗೌಡ, ರಾಮಚಂದ್ರ, ಭಾರತಿ, ಸೇವಾಪ್ರತಿನಿದಿ ಪ್ರಭಾ, ಸೇವಾಪ್ರತಿನಿದಿ ತಾರನಾಥ, ಒಕ್ಕೂಟದ ಪದಾಧಿಕಾರಿಗಳು ಮತ್ತು ಮನೆಯವರು ಉಪಸ್ಥಿರಿದ್ದರು.

Related posts

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ನೆರಿಯ:ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜ ನಿವೃತ್ತಿ

Suddi Udaya
error: Content is protected !!