24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

ಮಾಯಾ :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯರವರು ಕಮೋಡ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಯಾ ಒಕ್ಕೂಟದ ಪದಾಧಿಕಾರಿಯವರಾದ ಸಂಜೀವ ಗೌಡ, ರಾಮಚಂದ್ರ, ಭಾರತಿ, ಸೇವಾಪ್ರತಿನಿದಿ ಪ್ರಭಾ, ಸೇವಾಪ್ರತಿನಿದಿ ತಾರನಾಥ, ಒಕ್ಕೂಟದ ಪದಾಧಿಕಾರಿಗಳು ಮತ್ತು ಮನೆಯವರು ಉಪಸ್ಥಿರಿದ್ದರು.

Related posts

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya

ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ನೆರಿಯ:ಸುರಕ್ಷಾ ಅಧಿಕಾರಿ ಶ್ರೀಮತಿ ಸರೋಜ ನಿವೃತ್ತಿ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya
error: Content is protected !!