September 6, 2026
ಆರೋಗ್ಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

ಮಾಯಾ :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯರವರು ಕಮೋಡ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಯಾ ಒಕ್ಕೂಟದ ಪದಾಧಿಕಾರಿಯವರಾದ ಸಂಜೀವ ಗೌಡ, ರಾಮಚಂದ್ರ, ಭಾರತಿ, ಸೇವಾಪ್ರತಿನಿದಿ ಪ್ರಭಾ, ಸೇವಾಪ್ರತಿನಿದಿ ತಾರನಾಥ, ಒಕ್ಕೂಟದ ಪದಾಧಿಕಾರಿಗಳು ಮತ್ತು ಮನೆಯವರು ಉಪಸ್ಥಿರಿದ್ದರು.

Related posts

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya
error: Content is protected !!