July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಮಾ.24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇದರ ಅಧ್ಯಕ್ಷೆ ಶ್ರೀಮತಿ ಸವಿತಾ ಜೈದೇವ್, ಕಾರ್ಯದರ್ಶಿ ಶ್ರೀಮತಿ ಆಶಾ ಸತೀಶ್, ಮಹಾ ಪೋಷಕರು ಶ್ರೀಮತಿ ಲೋಕೇಶ್ವರಿ ವಿನಯ್ ಚಂದ್ರ, ಗೌರವ ಅಧ್ಯಕ್ಷೆ ಶ್ರೀಮತಿ ಶಾಂತ ಬಂಗೇರ, ಖಜಾಂಚಿ ಶ್ರೀಮತಿ ಉಷಾ ಲಕ್ಷ್ಮಣ್ ಗೌಡ, ಸದಸ್ಯರುಗಳು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು ಸಿ ಪೌಲೋಸ್, ಟ್ರಸ್ಟಿ ಸದಸ್ಯರುಗಳು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿಯಲ್ಲಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸ್ವದೇಶಿ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!