25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
error: Content is protected !!