22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

ಬೆಳ್ತಂಗಡಿ: ಬೆಳ್ತಂಗಡಿ ಮೂಲದ ಜಿ. ಕೃಷ್ಣ ಬೆಳ್ತಂಗಡಿ ಇವರ ಸಿನಿಮಾ ಕ್ಷೇತ್ರದಲ್ಲಿನ ಸೇವೆ ಹಾಗೂ ಇತ್ತೀಚಿಗೆ ಬಿಡುಗಡೆ ಆದ ಇವರ ನಿರ್ದೇಶನದ “ಇದು ನಮ್ ಶಾಲೆ” ಚಿತ್ರದ ಕಥೆ ಹಾಗೂ ನಿರೂಪಣೆಗಾಗಿ “ಡಾ. ಲೀಲಾವತಿ ಪ್ರಶಸ್ತಿ” ಯನ್ನು ಬೆಂಗಳೂರಿನ “ರವೀಂದ್ರ ಕಲಾಕ್ಷೇತ್ರದಲ್ಲಿ” ನಡೆದ ಕಾರ್ಯಕ್ರಮದಲ್ಲಿ ಅರ್ಪಿಸಿ, ಗೌರವಿಸಲಾಯಿತು.

ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸೇವಾ ಕಲಾ ಟ್ರಸ್ಟ್ ವತಿಯಿಂದ, ಅರಸೀಕೆರೆ ಉಮೇಶ್ ಹಾಗೂ ರವಿ ಆಚಾರ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿನಿಮಾ, ಧಾರಾವಾಹಿ ಕ್ಷೇತ್ರದ ಪ್ರಮುಖರು ಅತಿಥಿಗಳಾಗಿ ಪಾಲ್ಗೊಂಡಿದ್ದರು.

Related posts

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಮಂಗಳೂರು ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಸಹಾಯಧನ ಹಸ್ತಾಂತರ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
error: Content is protected !!