39.2 C
ಪುತ್ತೂರು, ಬೆಳ್ತಂಗಡಿ
March 29, 2025
Uncategorized

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

ಗೇರುಕಟ್ಚೆ : ಗೇರುಕಟ್ಟೆಯಲ್ಲಿ ಸಾರ್ವಜನಿಕ ವಾರ್ಷಿಕ ಶ್ರೀ ಮಾರಿಪೂಜೆ ಮಾ.22ರಂದು ಸಂಜೆ ನಡೆಯಿತು.
ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಜರುಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಸುರೇಂದ್ರ ಕುಮಾರ್ ಜೈನ್, ಅಧ್ಯಕ್ಷ ಡಾಕಯ್ಯ ಗೌಡ ಹೆಚ್, ಕಾರ್ಯದರ್ಶಿ ರಾಘವ ಹೆಚ್
ಜತೆ ಕಾರ್ಯದರ್ಶಿ ರಂಜನ್ ಹೆಚ್, ಸಂಚಾಲಕ ಡೊಂಬಯ್ಯ ಗೌಡ ಹೆಚ್, ಸಮಿತಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಶಾಸಕ ಹರೀಶ್ ಪೂಂಜಾ ರವರ ಬ್ರಹತ್ ಬ್ಯಾನರ್

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!