22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

ಗೇರುಕಟ್ಚೆ : ಗೇರುಕಟ್ಟೆಯಲ್ಲಿ ಸಾರ್ವಜನಿಕ ವಾರ್ಷಿಕ ಶ್ರೀ ಮಾರಿಪೂಜೆ ಮಾ.22ರಂದು ಸಂಜೆ ನಡೆಯಿತು.
ರಾತ್ರಿ ಮಹಾ ಪೂಜೆ, ಪ್ರಸಾದ ವಿತರಣೆ ಜರುಗಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಸುರೇಂದ್ರ ಕುಮಾರ್ ಜೈನ್, ಅಧ್ಯಕ್ಷ ಡಾಕಯ್ಯ ಗೌಡ ಹೆಚ್, ಕಾರ್ಯದರ್ಶಿ ರಾಘವ ಹೆಚ್
ಜತೆ ಕಾರ್ಯದರ್ಶಿ ರಂಜನ್ ಹೆಚ್, ಸಂಚಾಲಕ ಡೊಂಬಯ್ಯ ಗೌಡ ಹೆಚ್, ಸಮಿತಿಯ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ಭಾರತೀಯ ಜನತಾ ಪಾರ್ಟಿ ಕಳಿಯ – ನ್ಯಾಯತರ್ಪು ಇದರ ವತಿಯಿಂದ ಯೋಧರಿಗೆ ದೈವಬಲದ ರಕ್ಷಣೆಗಾಗಿ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದುರ್ಗಾಪೂಜೆ

Suddi Udaya
error: Content is protected !!