39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!