September 6, 2026
ಗ್ರಾಮಾಂತರ ಸುದ್ದಿಧಾರ್ಮಿಕ

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯ ಅದ್ಯಕ್ಷರ ಕಛೇರಿಯಲ್ಲಿ ನಡೆಯಿತು.


ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟಣೆಗಳ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಜೆಇಇ ಫಲಿತಾಂಶ : ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!