39.2 C
ಪುತ್ತೂರು, ಬೆಳ್ತಂಗಡಿ
March 29, 2025
ಆರೋಗ್ಯ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.

ಮಾಯಾ :
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯರವರು ಕಮೋಡ್ ಚೇರ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾಯಾ ಒಕ್ಕೂಟದ ಪದಾಧಿಕಾರಿಯವರಾದ ಸಂಜೀವ ಗೌಡ, ರಾಮಚಂದ್ರ, ಭಾರತಿ, ಸೇವಾಪ್ರತಿನಿದಿ ಪ್ರಭಾ, ಸೇವಾಪ್ರತಿನಿದಿ ತಾರನಾಥ, ಒಕ್ಕೂಟದ ಪದಾಧಿಕಾರಿಗಳು ಮತ್ತು ಮನೆಯವರು ಉಪಸ್ಥಿರಿದ್ದರು.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕಳಿಯ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!