33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

ಬೆಳ್ತಂಗಡಿ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಮಾ.24 ರಂದು ಸಂಸ್ಥೆಯ ಟ್ರಸ್ಟಿ ಸದಸ್ಯೆ ಶ್ರೀಮತಿ ಮೇರಿ ಯು ಪಿ ಯವರ ನಿಸ್ವಾರ್ತ ಸಮಾಜ ಸೇವೆಯನ್ನು ಗುರುತಿಸಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇವರ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲ ಇದರ ಅಧ್ಯಕ್ಷೆ ಶ್ರೀಮತಿ ಸವಿತಾ ಜೈದೇವ್, ಕಾರ್ಯದರ್ಶಿ ಶ್ರೀಮತಿ ಆಶಾ ಸತೀಶ್, ಮಹಾ ಪೋಷಕರು ಶ್ರೀಮತಿ ಲೋಕೇಶ್ವರಿ ವಿನಯ್ ಚಂದ್ರ, ಗೌರವ ಅಧ್ಯಕ್ಷೆ ಶ್ರೀಮತಿ ಶಾಂತ ಬಂಗೇರ, ಖಜಾಂಚಿ ಶ್ರೀಮತಿ ಉಷಾ ಲಕ್ಷ್ಮಣ್ ಗೌಡ, ಸದಸ್ಯರುಗಳು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು ಸಿ ಪೌಲೋಸ್, ಟ್ರಸ್ಟಿ ಸದಸ್ಯರುಗಳು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಮತ್ತು ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

Related posts

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya
error: Content is protected !!