24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಮದ್ದಡ್ಕ ಬದ್ಯಾರ್ ನಿವಾಸಿ ಹೊಸಬೆಟ್ಟು ಸತೀಶ್ ಶೆಟ್ಟಿ (55ವ)ರವರು ಮಾ. 25ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಪ್ರೊಫೆಷನಲ್ ಕೊರಿಯರ್ ನಲ್ಲಿ ಉದ್ಯೋಗಿಯಾಗಿದ್ದರು.

ಮೃತರು ಪತ್ನಿ ಪ್ರಮೀಳ, ಮಕ್ಕಳಾದ ಪ್ರಜ್ವಲ್, ಪ್ರಕೃತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಬಿಜೆಪಿ ಎಸ್. ಟಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕೊಕ್ಕಡದ ವಿಠಲ ಕುರ್ಲೆರವರ ವಿವಾಹ ನಿಶ್ಚಿರ್ತಾಥದ ಆಮಂತ್ರಣ ಪತ್ರಿಕೆಯಲ್ಲಿ ಮತ್ತೊಮ್ಮೆ ಮೋದಿಜಿ -2024 ಹಾಗೂ ಮೋದಿಯವರ ಸಾಧನೆಯ ಪಟ್ಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya
error: Content is protected !!